23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

ಬಳಂಜ : ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ವರ್ಷಂಪ್ರತಿ ನಡೆಯುವ ಗಣರಾಜ್ಯೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು.

ಕ್ರೀಡಾಂಗಣದ ಉದ್ಘಾಟನೆಯನ್ನು ಯುವ ಉದ್ಯಮಿಗಳು ಅಶ್ರಫ್ ಕಾವಡಿ ಬಳಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಸರ್ವೋದಯ ಫ್ರೆಂಡ್ಸ್ ಗೌರವ ಸಲಹೆಗಾರರು ಪ್ರಗತಿಪರ ಕೃಷಿಕರು ವಕೀಲರು ಸತೀಶ್ ರೈ ಬಾರ್ದಡ್ಕ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಯುವ ನಾಯಕ ಮೊಗರೋಡಿ ಕನ್ಸ್ಟ್ರಕ್ಷನ್ ರತ್ನಾಕರ ಶೆಟ್ಟಿ ಕಜೆಕೋಡಿ, ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya
error: Content is protected !!