25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!