23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಬಾಜೆ: ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಯಾಗ ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಬಿ. ಗೋಖಲೆ, ಸಹಸಂಚಾಲಕ ಚೆನ್ನಪ್ಪ ಗೌಡ, ಯಾಗದ ಆಚಾರ್ಯರಾದ ಅಂಶುಮಾನು ಅಭ್ಯಂಕರ್ ದರ್ಬೆತ್ತಡ್ಕ, ಪ್ರಚಾರ ಸಮಿತಿಯ ಸಂಚಾಲಕರಾದ ವೃಶಾಂಕ್ ಖಾಡಿಲ್ಕರ್, ಶೃಂಗೇರಿಯ ಶಶಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya
error: Content is protected !!