July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಶಿಬಾಜೆ: ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಯಾಗ ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಬಿ. ಗೋಖಲೆ, ಸಹಸಂಚಾಲಕ ಚೆನ್ನಪ್ಪ ಗೌಡ, ಯಾಗದ ಆಚಾರ್ಯರಾದ ಅಂಶುಮಾನು ಅಭ್ಯಂಕರ್ ದರ್ಬೆತ್ತಡ್ಕ, ಪ್ರಚಾರ ಸಮಿತಿಯ ಸಂಚಾಲಕರಾದ ವೃಶಾಂಕ್ ಖಾಡಿಲ್ಕರ್, ಶೃಂಗೇರಿಯ ಶಶಾಂಕ್ ಖಾಡಿಲ್ಕರ್ ಉಪಸ್ಥಿತರಿದ್ದರು.

Related posts

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya
error: Content is protected !!