ವರದಿ

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

ಉಜಿರೆ : ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಗತಿನಗರ ಉಜಿರೆ ಪ್ರಾಯೋಜಕತ್ವದಲ್ಲಿ ಜ.೧೮ ರಂದು ಬೆಳಿಗ್ಗೆ ೯.೩೦ ರಿಂದ ಬೆಳ್ತಂಗಡಿ ತಾಲೂಕಿನ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ವಿಷಯ ಪರಿಣಿತರಿಂದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ತಿಳಿಸಿದ್ದಾರೆ. ೧೦ನೇ ತರಗತಿ ವಿದ್ಯಾರ್ಥಿಗಳು ಅಭ್ಯಾಸ್ ಕಾಲೇಜಿನ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಗೋಲ್ಡನ್ ಹಾರ್ವೆಸ್ಟ್ ಪ್ಲಾನ್ ಸ್ಕಿಮ್ ಉದ್ಘಾಟನೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!