25.5 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

ಉಜಿರೆ : ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಗತಿನಗರ ಉಜಿರೆ ಪ್ರಾಯೋಜಕತ್ವದಲ್ಲಿ ಜ.೧೮ ರಂದು ಬೆಳಿಗ್ಗೆ ೯.೩೦ ರಿಂದ ಬೆಳ್ತಂಗಡಿ ತಾಲೂಕಿನ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ವಿಷಯ ಪರಿಣಿತರಿಂದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ತಿಳಿಸಿದ್ದಾರೆ. ೧೦ನೇ ತರಗತಿ ವಿದ್ಯಾರ್ಥಿಗಳು ಅಭ್ಯಾಸ್ ಕಾಲೇಜಿನ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya
error: Content is protected !!