25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ ನಿಗೂಢ ನಾಪತ್ತೆಯಾಗಿ ಹುಡುಕಾಟದ ನಂತರ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಜ.14ರಂದು ಪತ್ತೆಯಾಗಿತ್ತು.

ಇದೀಗ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಪೃಥ್ವಿ ಸಾನಿಕಂ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಭೇಟಿ ನೀಡಿ ಘಟನೆ ಕುರಿತಾಗಿ ಮಾಹಿತಿ ಪಡೆದರು. ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಇದೀಗ ಬಾಲಕನ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!