24.5 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜತ ಮಹೋತ್ಸವದ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಬೆಳಾಲು ಗ್ರಾ. ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಗ್ರಾ.ಪಂ. ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ , ಗೌರವ ಸಲಹೆಗಾರರಾದ ಡೊಂಬಯ್ಯ ಗೌಡ ಕಾವಟೆ, ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಸಾದ್ ಗೌಡ, ಚಿತ್ತಾರ ಯುವಶಕ್ತಿ ಬಳಗದ ಅಧ್ಯಕ್ಷ ಮಾಧವ ಗೌಡ, ಉಪಾಧ್ಯಕ್ಷ ದಿನೇಶ್ ಗೌಡ ಧರ್ಮದೋಡಿ , ಜಗದೀಶ್ ಜೈನ್ ಈರಂತ್ಯಾರು, ಸೂರಪ್ಪ ಪೂಜಾರಿ ಅತ್ತಿದಡಿ , ಸೂರಪ್ಪ ಗೌಡ ಭಂಡಾರಿ ಮಜಲು , ಕಾರ್ಯದರ್ಶಿಗಳಾದ ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಶಾಲಾ ಮುಖ್ಯೋಪಾಧ್ಯಾಯರಾದ ವಿಜಯ, ಸಹಶಿಕ್ಷಕಿ ಜಯಶ್ರೀ ಬಿ.ಕೆ., ಜ್ಞಾನದೀಪ ಶಿಕ್ಷಕಿ ಕು.ಪ್ರವಲ್ಲಿಕ, ಸಮಿತಿಯ ಸಂಚಾಲಕರು , ಸಹ ಸಂಚಾಲಕರು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಭಾರತೀಯ ಶಿಕ್ಷಣ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಗುರುವಾಯನಕೆರೆ ವರ್ತಕರು

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya
error: Content is protected !!