July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜತ ಮಹೋತ್ಸವದ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಬೆಳಾಲು ಗ್ರಾ. ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಗ್ರಾ.ಪಂ. ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ , ಗೌರವ ಸಲಹೆಗಾರರಾದ ಡೊಂಬಯ್ಯ ಗೌಡ ಕಾವಟೆ, ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಸಾದ್ ಗೌಡ, ಚಿತ್ತಾರ ಯುವಶಕ್ತಿ ಬಳಗದ ಅಧ್ಯಕ್ಷ ಮಾಧವ ಗೌಡ, ಉಪಾಧ್ಯಕ್ಷ ದಿನೇಶ್ ಗೌಡ ಧರ್ಮದೋಡಿ , ಜಗದೀಶ್ ಜೈನ್ ಈರಂತ್ಯಾರು, ಸೂರಪ್ಪ ಪೂಜಾರಿ ಅತ್ತಿದಡಿ , ಸೂರಪ್ಪ ಗೌಡ ಭಂಡಾರಿ ಮಜಲು , ಕಾರ್ಯದರ್ಶಿಗಳಾದ ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಶಾಲಾ ಮುಖ್ಯೋಪಾಧ್ಯಾಯರಾದ ವಿಜಯ, ಸಹಶಿಕ್ಷಕಿ ಜಯಶ್ರೀ ಬಿ.ಕೆ., ಜ್ಞಾನದೀಪ ಶಿಕ್ಷಕಿ ಕು.ಪ್ರವಲ್ಲಿಕ, ಸಮಿತಿಯ ಸಂಚಾಲಕರು , ಸಹ ಸಂಚಾಲಕರು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!