September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

ಮಡಂತ್ಯಾರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಇದರ ವತಿಯಿಂದ ಶ್ರೀ ವಿಶ್ವಕರ್ಮ ಸಭಾಭವನ ಬಸವನಗುಡಿ ಮಡಂತ್ಯಾರು ಇಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರವು ನಡೆಯುತ್ತಿದ್ದು, ಸಮಿತಿಯ ವತಿಯಿಂದ ಮಾತೃವಂದನ, ಮಾತೃಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮವು ಜ. 11 ರಂದು ಜರಗಿತು.

ಮುಖ್ಯ ಅತಿಥಿಯಾಗಿ ಪ್ರಾಂತ ಪ್ರಶಿಕ್ಷಣ ಪ್ರಮುಖರಾದ ಲಕ್ಷ್ಮೀನಾರಾಯಣ, ಪಾರೆಂಕಿಯ ನಿವೃತ್ತ ಅಂಗನವಾಡಿ ಶಿಕ್ಷಕಿ ಸುಶೀಲ ಮತ್ತು ಅಧ್ಯಕ್ಷರಾಗಿ ಬೆಳ್ತಂಗಡಿ ಶಾಖೆಯ ಶಿಕ್ಷಕಿ ಪುಷ್ಪ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಗಣೇಶ್ , ಸುಕೇಶ್ ,ಸತೀಶ್ ಉಪಸ್ಥಿತರಿದ್ದರು. ಸ್ಥಳೀಯ ಶಾಖೆಗಳಾದ ಪುಂಜಾಲಕಟ್ಟೆ, ಬೆಳ್ತಂಗಡಿ, ಗುರುವಾಯನಕೆರೆ ಮತ್ತು ಕಳಿಯ ಶಾಖೆಯ ಯೋಗ ಬಂಧುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಮಿತಾ ನಿರೂಪಿಸಿ, ಮಮತಾ ಸ್ವಾಗತಿಸಿ, ಭವಾನಿ ವರದಿ ವಾಚಿಸಿ, ಯೋಗ ಬಂಧುಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡು, ಭಾರತಿ ವಂದಿಸಿದರು.

Related posts

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya
error: Content is protected !!