25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

ಉಜಿರೆ : ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಗತಿನಗರ ಉಜಿರೆ ಪ್ರಾಯೋಜಕತ್ವದಲ್ಲಿ ಜ.೧೮ ರಂದು ಬೆಳಿಗ್ಗೆ ೯.೩೦ ರಿಂದ ಬೆಳ್ತಂಗಡಿ ತಾಲೂಕಿನ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ವಿಷಯ ಪರಿಣಿತರಿಂದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ತಿಳಿಸಿದ್ದಾರೆ. ೧೦ನೇ ತರಗತಿ ವಿದ್ಯಾರ್ಥಿಗಳು ಅಭ್ಯಾಸ್ ಕಾಲೇಜಿನ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Related posts

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!