23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

ಉಜಿರೆ : ಅಭ್ಯಾಸ್ ಪದವಿ ಪೂರ್ವ ಕಾಲೇಜು ಪ್ರಗತಿನಗರ ಉಜಿರೆ ಪ್ರಾಯೋಜಕತ್ವದಲ್ಲಿ ಜ.೧೮ ರಂದು ಬೆಳಿಗ್ಗೆ ೯.೩೦ ರಿಂದ ಬೆಳ್ತಂಗಡಿ ತಾಲೂಕಿನ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ವಿಷಯ ಪರಿಣಿತರಿಂದ ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಎಂ.ಎಸ್ ಅವರು ತಿಳಿಸಿದ್ದಾರೆ. ೧೦ನೇ ತರಗತಿ ವಿದ್ಯಾರ್ಥಿಗಳು ಅಭ್ಯಾಸ್ ಕಾಲೇಜಿನ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

Related posts

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!