25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

ಬೆಳ್ತಂಗಡಿ: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ ನಿಗೂಢ ನಾಪತ್ತೆಯಾಗಿ ಹುಡುಕಾಟದ ನಂತರ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಜ.14ರಂದು ಪತ್ತೆಯಾಗಿತ್ತು.

ಇದೀಗ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಪೃಥ್ವಿ ಸಾನಿಕಂ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಭೇಟಿ ನೀಡಿ ಘಟನೆ ಕುರಿತಾಗಿ ಮಾಹಿತಿ ಪಡೆದರು. ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಇದೀಗ ಬಾಲಕನ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya
error: Content is protected !!