July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜತ ಮಹೋತ್ಸವದ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಬೆಳಾಲು ಗ್ರಾ. ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಗ್ರಾ.ಪಂ. ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ , ಗೌರವ ಸಲಹೆಗಾರರಾದ ಡೊಂಬಯ್ಯ ಗೌಡ ಕಾವಟೆ, ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಸಾದ್ ಗೌಡ, ಚಿತ್ತಾರ ಯುವಶಕ್ತಿ ಬಳಗದ ಅಧ್ಯಕ್ಷ ಮಾಧವ ಗೌಡ, ಉಪಾಧ್ಯಕ್ಷ ದಿನೇಶ್ ಗೌಡ ಧರ್ಮದೋಡಿ , ಜಗದೀಶ್ ಜೈನ್ ಈರಂತ್ಯಾರು, ಸೂರಪ್ಪ ಪೂಜಾರಿ ಅತ್ತಿದಡಿ , ಸೂರಪ್ಪ ಗೌಡ ಭಂಡಾರಿ ಮಜಲು , ಕಾರ್ಯದರ್ಶಿಗಳಾದ ಸಂತೋಷ ಮಡಿವಾಳ, ಸ್ವಾತಿ ಮರ್ವದಡಿ, ಶಾಲಾ ಮುಖ್ಯೋಪಾಧ್ಯಾಯರಾದ ವಿಜಯ, ಸಹಶಿಕ್ಷಕಿ ಜಯಶ್ರೀ ಬಿ.ಕೆ., ಜ್ಞಾನದೀಪ ಶಿಕ್ಷಕಿ ಕು.ಪ್ರವಲ್ಲಿಕ, ಸಮಿತಿಯ ಸಂಚಾಲಕರು , ಸಹ ಸಂಚಾಲಕರು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಅಳದಂಗಡಿ ಬಂಟರ ವಲಯ ಸಮಿತಿಯಿಂದ ‘ಬಂಟೆರ್ನ ಆಟಿದ-ಕೂಟ’

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!