September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ.

ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು, ಅವರು ಅನಂತ್ ಭಟ್ ರವರಿಗೆ ಮಾಹಿತಿ ನೀಡಿದ್ದಾರೆ. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಪತ್ತೆಯಾಗಿದ್ದು, ಮತ್ತಷ್ಟು ಚಿರತೆಗಳು ಇರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಸುಮಾರು 3-4 ದಿನಗಳಿಂದ ಚಿರತೆ ಮುಂಡಾಜೆ ಪರಿಸರದಲ್ಲಿ ಓಡಾಡುತ್ತಿದ್ದು, ಅರಸಮಜಲು, ಕುಂಟಾಲಪಲ್ಕೆ, ಕಲ್ಲಪಿತ್ತಿಲು ಎಂಬಲ್ಲಿ ಓಡಾಟ ನಡೆಸಿದ್ದು, ಜ.12ಂದು ಅರಸಮಜಲು ಚಿದಾನಂದ ನಾಯ್ಕ ರವರ ಮನೆಯ ಹಟ್ಟಿಯಲ್ಲಿದ್ದ ಕರುವನ್ನು ಚಿರತೆಯು ತಿಂದು ಹೋಗಿದ್ದು, ನಂತರ ಸ್ಥಳೀಯರ ನಾಯಿಯನ್ನು ತಿಂದ್ದು ಹಾಕಿದ ಬಗ್ಗೆ ವರದಿಯಾಗಿದೆ.

Related posts

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya
error: Content is protected !!