24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಜ.13ರಿಂದ 14ರವರೆಗೆ ನಡೆದ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನಡೆಯಿತು.

ಉದ್ಘಾಟನೆಯನ್ನು ಪಿ.ಎನ್. ರವಿರಾಜ್ ಜೈನ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ರತ್ನಾವತಿ, ಜಿನೇಂದ್ರ ಜೈನ್, ಜಿತೇಂದ್ರ ಜೈನ್, ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಅನೂಪ್, ಕೋಶಾಧಿಕಾರಿ ಟಾಕಪ್ಪ ಗೌಡ, ತಿಮ್ಮಪ್ಪ ರೈ, ಬಿ.ಎಮ್ ಸಂಜೀವ ದೇವಾಡಿಗ, ಭಜನಾ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Related posts

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya
error: Content is protected !!