25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

ಕಳೆಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಜ.13ರಿಂದ 14ರವರೆಗೆ ನಡೆದ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನಡೆಯಿತು.

ಉದ್ಘಾಟನೆಯನ್ನು ಪಿ.ಎನ್. ರವಿರಾಜ್ ಜೈನ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ರತ್ನಾವತಿ, ಜಿನೇಂದ್ರ ಜೈನ್, ಜಿತೇಂದ್ರ ಜೈನ್, ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ, ಕಾರ್ಯದರ್ಶಿ ಅನೂಪ್, ಕೋಶಾಧಿಕಾರಿ ಟಾಕಪ್ಪ ಗೌಡ, ತಿಮ್ಮಪ್ಪ ರೈ, ಬಿ.ಎಮ್ ಸಂಜೀವ ದೇವಾಡಿಗ, ಭಜನಾ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Related posts

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya
error: Content is protected !!