September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

ಮಡಂತ್ಯಾರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಇದರ ವತಿಯಿಂದ ಶ್ರೀ ವಿಶ್ವಕರ್ಮ ಸಭಾಭವನ ಬಸವನಗುಡಿ ಮಡಂತ್ಯಾರು ಇಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರವು ನಡೆಯುತ್ತಿದ್ದು, ಸಮಿತಿಯ ವತಿಯಿಂದ ಮಾತೃವಂದನ, ಮಾತೃಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮವು ಜ. 11 ರಂದು ಜರಗಿತು.

ಮುಖ್ಯ ಅತಿಥಿಯಾಗಿ ಪ್ರಾಂತ ಪ್ರಶಿಕ್ಷಣ ಪ್ರಮುಖರಾದ ಲಕ್ಷ್ಮೀನಾರಾಯಣ, ಪಾರೆಂಕಿಯ ನಿವೃತ್ತ ಅಂಗನವಾಡಿ ಶಿಕ್ಷಕಿ ಸುಶೀಲ ಮತ್ತು ಅಧ್ಯಕ್ಷರಾಗಿ ಬೆಳ್ತಂಗಡಿ ಶಾಖೆಯ ಶಿಕ್ಷಕಿ ಪುಷ್ಪ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಗಣೇಶ್ , ಸುಕೇಶ್ ,ಸತೀಶ್ ಉಪಸ್ಥಿತರಿದ್ದರು. ಸ್ಥಳೀಯ ಶಾಖೆಗಳಾದ ಪುಂಜಾಲಕಟ್ಟೆ, ಬೆಳ್ತಂಗಡಿ, ಗುರುವಾಯನಕೆರೆ ಮತ್ತು ಕಳಿಯ ಶಾಖೆಯ ಯೋಗ ಬಂಧುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಮಿತಾ ನಿರೂಪಿಸಿ, ಮಮತಾ ಸ್ವಾಗತಿಸಿ, ಭವಾನಿ ವರದಿ ವಾಚಿಸಿ, ಯೋಗ ಬಂಧುಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡು, ಭಾರತಿ ವಂದಿಸಿದರು.

Related posts

ಬೆಸ್ಟ್ ಎಂಎಲ್ಎ ಅವಾರ್ಡ್ ಹಾಗೂ ಪರಿಮಳ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ವಿಶ್ವಬ್ರಾಹ್ಮಣ ಸಮಾಜದ ಸಂಘಟನೆಗಳ ವತಿಯಿಂದ ಅಭಿನಂದನೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya
error: Content is protected !!