22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ.

ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು, ಅವರು ಅನಂತ್ ಭಟ್ ರವರಿಗೆ ಮಾಹಿತಿ ನೀಡಿದ್ದಾರೆ. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಪತ್ತೆಯಾಗಿದ್ದು, ಮತ್ತಷ್ಟು ಚಿರತೆಗಳು ಇರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಸುಮಾರು 3-4 ದಿನಗಳಿಂದ ಚಿರತೆ ಮುಂಡಾಜೆ ಪರಿಸರದಲ್ಲಿ ಓಡಾಡುತ್ತಿದ್ದು, ಅರಸಮಜಲು, ಕುಂಟಾಲಪಲ್ಕೆ, ಕಲ್ಲಪಿತ್ತಿಲು ಎಂಬಲ್ಲಿ ಓಡಾಟ ನಡೆಸಿದ್ದು, ಜ.12ಂದು ಅರಸಮಜಲು ಚಿದಾನಂದ ನಾಯ್ಕ ರವರ ಮನೆಯ ಹಟ್ಟಿಯಲ್ಲಿದ್ದ ಕರುವನ್ನು ಚಿರತೆಯು ತಿಂದು ಹೋಗಿದ್ದು, ನಂತರ ಸ್ಥಳೀಯರ ನಾಯಿಯನ್ನು ತಿಂದ್ದು ಹಾಕಿದ ಬಗ್ಗೆ ವರದಿಯಾಗಿದೆ.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!