25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

ಮಡಂತ್ಯಾರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಇದರ ವತಿಯಿಂದ ಶ್ರೀ ವಿಶ್ವಕರ್ಮ ಸಭಾಭವನ ಬಸವನಗುಡಿ ಮಡಂತ್ಯಾರು ಇಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರವು ನಡೆಯುತ್ತಿದ್ದು, ಸಮಿತಿಯ ವತಿಯಿಂದ ಮಾತೃವಂದನ, ಮಾತೃಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮವು ಜ. 11 ರಂದು ಜರಗಿತು.

ಮುಖ್ಯ ಅತಿಥಿಯಾಗಿ ಪ್ರಾಂತ ಪ್ರಶಿಕ್ಷಣ ಪ್ರಮುಖರಾದ ಲಕ್ಷ್ಮೀನಾರಾಯಣ, ಪಾರೆಂಕಿಯ ನಿವೃತ್ತ ಅಂಗನವಾಡಿ ಶಿಕ್ಷಕಿ ಸುಶೀಲ ಮತ್ತು ಅಧ್ಯಕ್ಷರಾಗಿ ಬೆಳ್ತಂಗಡಿ ಶಾಖೆಯ ಶಿಕ್ಷಕಿ ಪುಷ್ಪ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಗಣೇಶ್ , ಸುಕೇಶ್ ,ಸತೀಶ್ ಉಪಸ್ಥಿತರಿದ್ದರು. ಸ್ಥಳೀಯ ಶಾಖೆಗಳಾದ ಪುಂಜಾಲಕಟ್ಟೆ, ಬೆಳ್ತಂಗಡಿ, ಗುರುವಾಯನಕೆರೆ ಮತ್ತು ಕಳಿಯ ಶಾಖೆಯ ಯೋಗ ಬಂಧುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಮಿತಾ ನಿರೂಪಿಸಿ, ಮಮತಾ ಸ್ವಾಗತಿಸಿ, ಭವಾನಿ ವರದಿ ವಾಚಿಸಿ, ಯೋಗ ಬಂಧುಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡು, ಭಾರತಿ ವಂದಿಸಿದರು.

Related posts

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya
error: Content is protected !!