23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

ಮಡಂತ್ಯಾರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಇದರ ವತಿಯಿಂದ ಶ್ರೀ ವಿಶ್ವಕರ್ಮ ಸಭಾಭವನ ಬಸವನಗುಡಿ ಮಡಂತ್ಯಾರು ಇಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರವು ನಡೆಯುತ್ತಿದ್ದು, ಸಮಿತಿಯ ವತಿಯಿಂದ ಮಾತೃವಂದನ, ಮಾತೃಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮವು ಜ. 11 ರಂದು ಜರಗಿತು.

ಮುಖ್ಯ ಅತಿಥಿಯಾಗಿ ಪ್ರಾಂತ ಪ್ರಶಿಕ್ಷಣ ಪ್ರಮುಖರಾದ ಲಕ್ಷ್ಮೀನಾರಾಯಣ, ಪಾರೆಂಕಿಯ ನಿವೃತ್ತ ಅಂಗನವಾಡಿ ಶಿಕ್ಷಕಿ ಸುಶೀಲ ಮತ್ತು ಅಧ್ಯಕ್ಷರಾಗಿ ಬೆಳ್ತಂಗಡಿ ಶಾಖೆಯ ಶಿಕ್ಷಕಿ ಪುಷ್ಪ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಗಣೇಶ್ , ಸುಕೇಶ್ ,ಸತೀಶ್ ಉಪಸ್ಥಿತರಿದ್ದರು. ಸ್ಥಳೀಯ ಶಾಖೆಗಳಾದ ಪುಂಜಾಲಕಟ್ಟೆ, ಬೆಳ್ತಂಗಡಿ, ಗುರುವಾಯನಕೆರೆ ಮತ್ತು ಕಳಿಯ ಶಾಖೆಯ ಯೋಗ ಬಂಧುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಮಿತಾ ನಿರೂಪಿಸಿ, ಮಮತಾ ಸ್ವಾಗತಿಸಿ, ಭವಾನಿ ವರದಿ ವಾಚಿಸಿ, ಯೋಗ ಬಂಧುಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡು, ಭಾರತಿ ವಂದಿಸಿದರು.

Related posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!