23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಬೆಳ್ತಂಗಡಿ ಪ್ರದೇಶದಲ್ಲಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಸ್ಥಾಪಿಸಿ, ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದ್ದು ಬಡತನದಲ್ಲಿ ಬೆಳೆದು ಬಂದ ಇವರು, ಶಿಕ್ಷಣದ ಮೂಲಕ ಕ್ರಾಂತಿ ಮಾಡುವ ಕನಸು ಕಂಡಿದ್ದು, ಇವರ ಸೇವೆಯನ್ನು ಗುರುತಿಸಿ ವಿಜಯರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಧರ ಬಿಡೆ, ಪಿತಾಂಬರ ಹೇರಾಜೆ, ಬಾಬು ಪೂಜಾರಿ ಕೂಳೂರು, ಫಿಲೋಮಿನಾ ಸಿ.ಜೆ, ವಿಶ್ವನಾಥ ಶೆಟ್ಟಿ ಮುಂಡಾಜೆ, ಬಿ.ಕೆ ಗೋವಿಂದ ದುಂಬೆಟ್ಟು, ರಾಜೇಶ್ ಗೌಡ ಹೇಡ್ಯ, ಕಿಶೋರ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Related posts

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!