22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

ಕಾಪಿನಡ್ಕ: ಬೆಳ್ತಂಗಡಿ ತಾಲೂಕಿನ ಆಲಡ್ಕ ರಾಜ್ಯ ಹೆದ್ದಾರಿ ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕೂಡಲೇ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಊರವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

Related posts

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya
error: Content is protected !!