23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರಿಗೆ 2026 ನೇ ಸಾಲಿನ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ಇವರ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರ ಸೋಶಿಯಲ್ ವರ್ಕಸ್ ಅಸೋಸಿಯನ್ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಬೆಂಗಳೂರು. ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ ಇವರ ಸಹಾಯದಲ್ಲಿ ಫೆ.08 ರಂದು ಕುಂದಾಪುರದ ಸೀತಾರಾಮ್ ಶೆಟ್ಟಿ ಕಲ್ಲಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya
error: Content is protected !!