September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ ಮೋಹನ್ ಕುಮಾರ್ ಹೇಳಿದರು.

ಅವರು ಜ 14 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮದ ಅಮ್ಯೂಸ್ ಮೆಂಟ್ ಉದ್ಘಾಟಿಸಿ ಮಾತನಾಡಿದರು.


ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಮಕ್ಕಳನ್ನು ಜಾತ್ರೆ, ದೇವಸ್ಥಾನದ ಮತ್ತು ಧಾರ್ಮಿಕ ಕೆಲಸ ಕಾರ್ಯಗಳಿಗೆ ಕಳುಹಿಸುತ್ತಿದ್ದರು. ಇಂದು ಎಲ್ಲವೂ ಮಾಯವಾಗಿದೆ. ಮಕ್ಕಳಿಗೆ ನಮ್ಮ ನೆಲದ ಮೌಲ್ಯಗಳನ್ನು ತಿಳಿಸುವ ಕೆಲಸವಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಡಾ.ಪ್ರೊಸ್ಟಿಲ್ ಅಜಿಲ, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ದೇವದಾಸ್ ಶೆಟ್ಟಿ ಬದ್ಯಾರು, ಅಳದಂಗಡಿ ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಹಿರಿಯರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಸೊಸೈಟಿ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಉದ್ಯಮಿ ನಿತ್ಯಾನಂದ ನಾವರ, ಪ್ರಮುಖರಾದ ಶೇಖರ್ ನಾವರ, ಚಂದ್ರಶೇಖರ ಅಳದಂಗಡಿ, ಧರ್ಣಪ್ಪ ಪೂಜಾರಿ, ಪ್ರಜ್ವಲ್ ಜೈನ್, ಸುಪ್ರಿತ್ ಜೈನ್, ಆನಂದ ಪೂಜಾರಿ, ಪ್ರಭಾಕರ ಪೂಜಾರಿ, ಸುಂದರ ಶೆಟ್ಟಿ ಸುಲ್ಕೇರಿ ಹಾಗೂ ಇತರರು ಉಪಸ್ಥಿತರಿದ್ದರು.
ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಜೈನ್ ನಾವರ ಸ್ವಾಗತಿಸಿ, ವಂದಿಸಿದರು.

Related posts

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

Suddi Udaya
error: Content is protected !!