23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಬೆಳ್ತಂಗಡಿ ಪ್ರದೇಶದಲ್ಲಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಸ್ಥಾಪಿಸಿ, ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದ್ದು ಬಡತನದಲ್ಲಿ ಬೆಳೆದು ಬಂದ ಇವರು, ಶಿಕ್ಷಣದ ಮೂಲಕ ಕ್ರಾಂತಿ ಮಾಡುವ ಕನಸು ಕಂಡಿದ್ದು, ಇವರ ಸೇವೆಯನ್ನು ಗುರುತಿಸಿ ವಿಜಯರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಧರ ಬಿಡೆ, ಪಿತಾಂಬರ ಹೇರಾಜೆ, ಬಾಬು ಪೂಜಾರಿ ಕೂಳೂರು, ಫಿಲೋಮಿನಾ ಸಿ.ಜೆ, ವಿಶ್ವನಾಥ ಶೆಟ್ಟಿ ಮುಂಡಾಜೆ, ಬಿ.ಕೆ ಗೋವಿಂದ ದುಂಬೆಟ್ಟು, ರಾಜೇಶ್ ಗೌಡ ಹೇಡ್ಯ, ಕಿಶೋರ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!