July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಬೆಳ್ತಂಗಡಿ ಪ್ರದೇಶದಲ್ಲಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಸ್ಥಾಪಿಸಿ, ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದ್ದು ಬಡತನದಲ್ಲಿ ಬೆಳೆದು ಬಂದ ಇವರು, ಶಿಕ್ಷಣದ ಮೂಲಕ ಕ್ರಾಂತಿ ಮಾಡುವ ಕನಸು ಕಂಡಿದ್ದು, ಇವರ ಸೇವೆಯನ್ನು ಗುರುತಿಸಿ ವಿಜಯರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಧರ ಬಿಡೆ, ಪಿತಾಂಬರ ಹೇರಾಜೆ, ಬಾಬು ಪೂಜಾರಿ ಕೂಳೂರು, ಫಿಲೋಮಿನಾ ಸಿ.ಜೆ, ವಿಶ್ವನಾಥ ಶೆಟ್ಟಿ ಮುಂಡಾಜೆ, ಬಿ.ಕೆ ಗೋವಿಂದ ದುಂಬೆಟ್ಟು, ರಾಜೇಶ್ ಗೌಡ ಹೇಡ್ಯ, ಕಿಶೋರ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya
error: Content is protected !!