22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಬೆಳ್ತಂಗಡಿ ಪ್ರದೇಶದಲ್ಲಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಸ್ಥಾಪಿಸಿ, ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದ್ದು ಬಡತನದಲ್ಲಿ ಬೆಳೆದು ಬಂದ ಇವರು, ಶಿಕ್ಷಣದ ಮೂಲಕ ಕ್ರಾಂತಿ ಮಾಡುವ ಕನಸು ಕಂಡಿದ್ದು, ಇವರ ಸೇವೆಯನ್ನು ಗುರುತಿಸಿ ವಿಜಯರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಧರ ಬಿಡೆ, ಪಿತಾಂಬರ ಹೇರಾಜೆ, ಬಾಬು ಪೂಜಾರಿ ಕೂಳೂರು, ಫಿಲೋಮಿನಾ ಸಿ.ಜೆ, ವಿಶ್ವನಾಥ ಶೆಟ್ಟಿ ಮುಂಡಾಜೆ, ಬಿ.ಕೆ ಗೋವಿಂದ ದುಂಬೆಟ್ಟು, ರಾಜೇಶ್ ಗೌಡ ಹೇಡ್ಯ, ಕಿಶೋರ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Related posts

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಬಂಗಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತ್ರಿಶಲ ಜೈನ್ ಅವರಿಗೆ ಭಾರತ್ ಸ್ಕೌಟ್ ಗೈಡ್ ಎ.ಎಲ್.ಟಿ ಅರ್ಹತೆ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!