22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

ಕಾಪಿನಡ್ಕ: ಬೆಳ್ತಂಗಡಿ ತಾಲೂಕಿನ ಆಲಡ್ಕ ರಾಜ್ಯ ಹೆದ್ದಾರಿ ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕೂಡಲೇ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಊರವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

Related posts

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಚೆನ್ನೈನಲ್ಲಿ ಧೂಳೆಬ್ಬಿಸಿದ ದಕ್ಷಿಣ ಕನ್ನಡದ ಹುಡುಗಿಯರು,ಆಲ್ ಇಂಡಿಯಾ ಥ್ರೋಬಾಲ್ ಕೂಟದಲ್ಲಿ ಪ್ರಚಂಡ ಸಾಧನೆ ಮುಳಿಯ ಜ್ಯುವೆಲ್ಸ್ ನಿಂದ ಸಮವಸ್ತ್ರ ಕೊಡುಗೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!