23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರಿಗೆ 2026 ನೇ ಸಾಲಿನ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ಇವರ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರ ಸೋಶಿಯಲ್ ವರ್ಕಸ್ ಅಸೋಸಿಯನ್ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಬೆಂಗಳೂರು. ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ ಇವರ ಸಹಾಯದಲ್ಲಿ ಫೆ.08 ರಂದು ಕುಂದಾಪುರದ ಸೀತಾರಾಮ್ ಶೆಟ್ಟಿ ಕಲ್ಲಾ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya
error: Content is protected !!