September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

ಉರುವಾಲು : ಉರುವಾಲು ಗ್ರಾಮದ ಹರೀಶ್ ಗೌಡ ಇವರ ಮನೆಯಲ್ಲಿ ಮತ್ತು ಬಂದಾರು ಗ್ರಾಮದ ಅತಾವು ವಾಸಪ್ಪ ಗೌಡ ಇವರ ಮನೆಯಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ ಕಾರ್ಯಕ್ರಮ ಜ. 14 ನಡೆಯಿತು.

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಉದ್ಘಾಟಿಸಿದರು. ನಿರ್ದೇಶಕರಾದ ಶ್ರೀನಾಥ್ ಕೆ, ಎಮ್.ಮಾಧವ ಗೌಡ, ಸುನಿಲ್ ಅನಾವು, ಪುರಂದರ ನೈಮಾರು, ಮುಖ್ಯ ಕಾರ್ಯನಿರ್ವಾಧಿಕಾರಿ ಧನಂಜಯ್ ಕುಮಾರ್ ಕಲ್ಲೇರಿ, ಶಾಖಾ ವ್ಯವಸ್ಥಾಪಕರಾದ ನಿತೇಶ್ ಉಪಸ್ಥಿತರಿದ್ದರು.

Related posts

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
error: Content is protected !!