22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

ಕಾಪಿನಡ್ಕ: ಬೆಳ್ತಂಗಡಿ ತಾಲೂಕಿನ ಆಲಡ್ಕ ರಾಜ್ಯ ಹೆದ್ದಾರಿ ರಸ್ತೆ ಬದಿಯ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಕೂಡಲೇ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಊರವರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

Related posts

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya
error: Content is protected !!