25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

ಉರುವಾಲು : ಉರುವಾಲು ಗ್ರಾಮದ ಹರೀಶ್ ಗೌಡ ಇವರ ಮನೆಯಲ್ಲಿ ಮತ್ತು ಬಂದಾರು ಗ್ರಾಮದ ಅತಾವು ವಾಸಪ್ಪ ಗೌಡ ಇವರ ಮನೆಯಲ್ಲಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ ಕಾರ್ಯಕ್ರಮ ಜ. 14 ನಡೆಯಿತು.

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಕುಶಾಲಪ್ಪ ಗೌಡ ಉದ್ಘಾಟಿಸಿದರು. ನಿರ್ದೇಶಕರಾದ ಶ್ರೀನಾಥ್ ಕೆ, ಎಮ್.ಮಾಧವ ಗೌಡ, ಸುನಿಲ್ ಅನಾವು, ಪುರಂದರ ನೈಮಾರು, ಮುಖ್ಯ ಕಾರ್ಯನಿರ್ವಾಧಿಕಾರಿ ಧನಂಜಯ್ ಕುಮಾರ್ ಕಲ್ಲೇರಿ, ಶಾಖಾ ವ್ಯವಸ್ಥಾಪಕರಾದ ನಿತೇಶ್ ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಕಾರ್ಯಾಗಾರ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya
error: Content is protected !!