September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

ಹೊಸಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ) ಇದರ ಸಹಭಾಗಿತ್ವದಲ್ಲಿ ಮಾಜಿ ಶಾಸಕರು ಬೆಳ್ತಂಗಡಿ ಕೀರ್ತಿಶೇಷ ಕೆ. ವಸಂತ ಬಂಗೇರರವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಹೊನಲು ಬೆಳಕಿನ

ಅಂತರ್ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಬಾಲಕರ ತಂಡ ರೂ. 5000 ನಗದು ಜೊತೆಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಇವರಿಗೆ ಸಂದೇಶ್ ಗರ್ಡಾಡಿ(ದುಬೈ), ಲೋಕೇಶ್ ಗೌಡ ಬೆಳಾಲು ಮತ್ತು ಚೇತನ್ ಉಜಿರೆ ಇವರು ವೈಯಕ್ತಿಕವಾಗಿ ರೂ 5,000 ನಗದು ನೀಡಿರುತ್ತಾರೆ.


Related posts

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!