September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

ಉಜಿರೆ: ತೆಲಂಗಾಣ ರಾಜ್ಯದ ಹೈದರಾಬಾದ್ ಲಿಂಗಂಪನಲ್ಲಿ ನಡೆದ 43ನೇ ಪುರುಷರು ಹಾಗೂ ಮಹಿಳೆಯರ ಸೀನಿಯರ್ ರಾಷ್ಟ್ರೀಯ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ

ಮಹಿಳಾ ವಿಭಾಗದಲ್ಲಿ ರಶ್ಮಿ ಎಸ್ (I MSW), ಪಲ್ಲವಿ (III ಬಿಕಾಂ) ಹಾಗೂ ಸುರಕ್ಷಾ ಆಚಾರ್ಯ (III ಬಿಕಾಂ) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಪುರುಷರ ವಿಭಾಗದಲ್ಲಿ ಚಿಂತನ್ ಬಿ ಸಿ (II MSW), ಪುನೀತ್ (II MSW) ಹಾಗೂ ಪ್ರವೀಣ (II BA) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಇವರ ಈ ಸಾಧನೆಗೆ ಸುದೀನ ಅವರು ತರಬೇತಿಯನ್ನು ನೀಡಿರುತ್ತಾರೆ.

Related posts

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya
error: Content is protected !!