July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

ಮಡಂತ್ಯಾರು: ಭಾರತೀಯ ಸ್ಕ್ವೇಯ್ ಸಂಸ್ಥೆಯು ತೆಲಂಗಾಣ ರಾಜ್ಯದ ಹೈದರಾಬಾದ್‌ನ ಬಾಲಯೋಗಿ ಗಜಿ ಚಾಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಿದ 26ನೇ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಯತೀಂದ್ರ ಎ, 56 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಂ. ವೀರಪ್ಪ ಮೊಯ್ಲಿ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya
error: Content is protected !!