25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

ಅಳದಂಗಡಿ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಶಿರ್ಲಾಲು ಬಿ, ಕಾರ್ಯಕ್ಷೇತ್ರದ ಪ್ರಕೃತಿ ತಂಡದ ಸದಸ್ಯೆ ಗುಲಾಬಿಯವರಿಗೆ ಮಂಜೂರಾದ ವಿಲ್ ಚೇರ್ ನ್ನು ವಲಯದ ಸ್ವಚ್ಛತಾ ಸೇನಾನಿಧಿ ನೀಲಯ್ಯ ಗೌಡರವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಯಶೋದ, ಶಿರ್ಲಾಲು ಬಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಹಾಗೂ ಶಿರ್ಲಾಲು ಬಿ ಸೇವಾ ಪ್ರತಿನಿಧಿ ಹರಿಣಾಕ್ಷಿ ಹಾಗೂ ಶಿರ್ಲಾಲು ಎ ಸೇವಾಪ್ರತಿನಿಧಿ ಚಂದ್ರವತಿ ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya
error: Content is protected !!