24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆ ಕಾಶಿಬೆಟ್ಟುವಿನ ಸಹನ ಶ್ರೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಮಾಜಿಕ ಬದ್ಧತೆಯ ಕಾರ್ಯಕ್ರಮದಡಿಯಲ್ಲಿ ಸುಮಾರು ಇಪ್ಪತೈದು ಸಾವಿರ ರೂಪಾಯಿಯ ಚೆಕ್ ನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನ ಧರ್ಮ ಗುರುಗಳಿಗೆ ಹಸ್ತಾಂತರಿಸಿದರು.

ವಿವಿಧ ವ್ಯಕ್ತಿಗಳ, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನೆಲ್ಯಾಡಿಯ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮ ಗುರುಗಳಾದ ವಂ| ಫಾ. ಶಾಜಿ ಮಾತ್ಯು ಹಾಗೂ ಇತರ ಸಹೃದಯಿ ವ್ಯಕ್ತಿಗಳ ಸಹಕಾರದಲ್ಲಿ ನಿರ್ಮಾಣಕ್ಕೆ ಸಹಾಯ ಮಾಡಿರುವ ಹತ್ತೊಂಬತ್ತನೆ ಮನೆಯಾಗಿದೆ ಇದು. ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಭಾರತೀಯ ರೈಲ್ವೆ ಗ್ರಾಹಕ ಕುಂದು ಕೊರತೆ ಸಮಿತಿಯ ಮಾಜಿ ಸದಸ್ಯ ರಾಜೇಶ್ ಪುದುಶೇರಿ ಚೆಕ್ ನ್ನು ಹಸ್ತಾಂತರಿಸಿದರು.

Related posts

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!