September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆ ಕಾಶಿಬೆಟ್ಟುವಿನ ಸಹನ ಶ್ರೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಾಮಾಜಿಕ ಬದ್ಧತೆಯ ಕಾರ್ಯಕ್ರಮದಡಿಯಲ್ಲಿ ಸುಮಾರು ಇಪ್ಪತೈದು ಸಾವಿರ ರೂಪಾಯಿಯ ಚೆಕ್ ನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನ ಧರ್ಮ ಗುರುಗಳಿಗೆ ಹಸ್ತಾಂತರಿಸಿದರು.

ವಿವಿಧ ವ್ಯಕ್ತಿಗಳ, ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನೆಲ್ಯಾಡಿಯ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮ ಗುರುಗಳಾದ ವಂ| ಫಾ. ಶಾಜಿ ಮಾತ್ಯು ಹಾಗೂ ಇತರ ಸಹೃದಯಿ ವ್ಯಕ್ತಿಗಳ ಸಹಕಾರದಲ್ಲಿ ನಿರ್ಮಾಣಕ್ಕೆ ಸಹಾಯ ಮಾಡಿರುವ ಹತ್ತೊಂಬತ್ತನೆ ಮನೆಯಾಗಿದೆ ಇದು. ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಭಾರತೀಯ ರೈಲ್ವೆ ಗ್ರಾಹಕ ಕುಂದು ಕೊರತೆ ಸಮಿತಿಯ ಮಾಜಿ ಸದಸ್ಯ ರಾಜೇಶ್ ಪುದುಶೇರಿ ಚೆಕ್ ನ್ನು ಹಸ್ತಾಂತರಿಸಿದರು.

Related posts

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ತಾಲೂಕು ಮಟ್ಟದ ಸ್ವಾಸ್ತ್ಯ ಸಂಕಲ್ಪ ಸಪ್ತಾಹ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya
error: Content is protected !!