July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

ಹೊಸಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ) ಇದರ ಸಹಭಾಗಿತ್ವದಲ್ಲಿ ಮಾಜಿ ಶಾಸಕರು ಬೆಳ್ತಂಗಡಿ ಕೀರ್ತಿಶೇಷ ಕೆ. ವಸಂತ ಬಂಗೇರರವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಹೊನಲು ಬೆಳಕಿನ

ಅಂತರ್ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಬಾಲಕರ ತಂಡ ರೂ. 5000 ನಗದು ಜೊತೆಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಇವರಿಗೆ ಸಂದೇಶ್ ಗರ್ಡಾಡಿ(ದುಬೈ), ಲೋಕೇಶ್ ಗೌಡ ಬೆಳಾಲು ಮತ್ತು ಚೇತನ್ ಉಜಿರೆ ಇವರು ವೈಯಕ್ತಿಕವಾಗಿ ರೂ 5,000 ನಗದು ನೀಡಿರುತ್ತಾರೆ.


Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡ ಕಾಡಾನೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!