July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ವೇಣೂರು: ಕರಿಮಣೇಲು, ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜ.22 ರಿಂದ ಜ.24ರವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಚಂದ್ರಶೇಖರ ಅಸ್ರಣ್ಣರವರ ಪೌರೋಹಿತ್ಯದಲ್ಲಿ
ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ದೈವ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸತೀಶ್ ಪೂಜಾರಿ ಚಿಗುರು ತಿಳಿಸಿದ್ದಾರೆ.

ಜ.22 ಬೆಳಿಗ್ಗೆ ನವಕ ಕಲಶಾಭಿಷೇಕ, ಗಣಹೋಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ. ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ , ಸಂಜೆ ಭಜನೆ, ರಾತ್ರಿ ರಂಗಪೂಜೆ, ನಿತ್ಯಬಲಿ ಉತ್ಸವ

ಜ.23 ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಮುಹೂರ್ತ ಕಂಭ, ಮಧ್ಯಾಹ್ನ ಗುರ್ಜಿ ಹಾಕುವುದು. ಸಂಜೆ ಗುತ್ತುಗಳಿಂದ ದೈವಗಳ ಭಂಡಾರ ಆಗಮನ., ರಾತ್ರಿ ನಿತ್ಯಬಲಿ, ಉತ್ಸವ. ಶ್ರೀ ದೈವ, ಶ್ರೀ ಕೊಡಮಣಿತ್ತಾಯ ನೇಮೋತ್ಸವ.

ಜ.24 ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಧಾರ್ಮಿಕ ಸಭೆ, ರಾತ್ರಿ ರಂಗಪೂಜೆ, ಪರಿವಾರ ದೇವರುಗಳಿಗೆ ವಿಶೇಷ ಪೂಜೆ, ಉತ್ಸವ, ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ.

Related posts

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya
error: Content is protected !!