July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ: ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ ನಿಧನ

ಬಳಂಜ ಗ್ರಾಮದ ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ಆರು ಮಕ್ಕಳಾದ ಜಗನ್ನಾಥ ಶೆಟ್ಟಿ, ಜಯರಾಮ್ ಶೆಟ್ಟಿ, ಪುರಂದರ ಶೆಟ್ಟಿ, ಸುರೇಶ ಶೆಟ್ಟಿ, ಜಗದೀಶ್ ಶೆಟ್ಟಿ, ಶಶಿಕಲಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya
error: Content is protected !!