25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

ಉಜಿರೆ: ತೆಲಂಗಾಣ ರಾಜ್ಯದ ಹೈದರಾಬಾದ್ ಲಿಂಗಂಪನಲ್ಲಿ ನಡೆದ 43ನೇ ಪುರುಷರು ಹಾಗೂ ಮಹಿಳೆಯರ ಸೀನಿಯರ್ ರಾಷ್ಟ್ರೀಯ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ

ಮಹಿಳಾ ವಿಭಾಗದಲ್ಲಿ ರಶ್ಮಿ ಎಸ್ (I MSW), ಪಲ್ಲವಿ (III ಬಿಕಾಂ) ಹಾಗೂ ಸುರಕ್ಷಾ ಆಚಾರ್ಯ (III ಬಿಕಾಂ) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಪುರುಷರ ವಿಭಾಗದಲ್ಲಿ ಚಿಂತನ್ ಬಿ ಸಿ (II MSW), ಪುನೀತ್ (II MSW) ಹಾಗೂ ಪ್ರವೀಣ (II BA) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಇವರ ಈ ಸಾಧನೆಗೆ ಸುದೀನ ಅವರು ತರಬೇತಿಯನ್ನು ನೀಡಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya
error: Content is protected !!