22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

ಉಜಿರೆ: ತೆಲಂಗಾಣ ರಾಜ್ಯದ ಹೈದರಾಬಾದ್ ಲಿಂಗಂಪನಲ್ಲಿ ನಡೆದ 43ನೇ ಪುರುಷರು ಹಾಗೂ ಮಹಿಳೆಯರ ಸೀನಿಯರ್ ರಾಷ್ಟ್ರೀಯ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ

ಮಹಿಳಾ ವಿಭಾಗದಲ್ಲಿ ರಶ್ಮಿ ಎಸ್ (I MSW), ಪಲ್ಲವಿ (III ಬಿಕಾಂ) ಹಾಗೂ ಸುರಕ್ಷಾ ಆಚಾರ್ಯ (III ಬಿಕಾಂ) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಪುರುಷರ ವಿಭಾಗದಲ್ಲಿ ಚಿಂತನ್ ಬಿ ಸಿ (II MSW), ಪುನೀತ್ (II MSW) ಹಾಗೂ ಪ್ರವೀಣ (II BA) ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಇವರ ಈ ಸಾಧನೆಗೆ ಸುದೀನ ಅವರು ತರಬೇತಿಯನ್ನು ನೀಡಿರುತ್ತಾರೆ.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!