23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ ಭಟ್ ಇವರು ರೋವರ್ ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದಿದ್ದಾರೆ.

ಇವರು ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ರೋವರ್ ವಿಭಾಗದ ಲೀಡರ್ ಟ್ರೈನರ್ ರಾಜೇಶ್ ಅವಲಕ್ಕಿ ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಹಾಗೂ ಡಾ. ರಾಜೇಶ್ ಬಿ ಇವರು ಲಕ್ಷ್ಮೀಶ ಭಟ್ ಇವರಿಗೆ ಶುಭ ಹಾರೈಸಿದರು.

Related posts

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!