July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ ಭಟ್ ಇವರು ರೋವರ್ ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದಿದ್ದಾರೆ.

ಇವರು ಸೆ. 24 ರಿಂದ 30 ರ ವರೆಗೆ ದೊಡ್ಡಬಳ್ಳಾಪುರದ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಕೇಂದ್ರದಲ್ಲಿ, ರೋವರ್ ವಿಭಾಗದ ಲೀಡರ್ ಟ್ರೈನರ್ ರಾಜೇಶ್ ಅವಲಕ್ಕಿ ಇವರ ಶಿಬಿರ ನಾಯಕತ್ವದಲ್ಲಿ ತರಬೇತಿಯನ್ನು ಪಡೆದಿದ್ದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಹಾಗೂ ಡಾ. ರಾಜೇಶ್ ಬಿ ಇವರು ಲಕ್ಷ್ಮೀಶ ಭಟ್ ಇವರಿಗೆ ಶುಭ ಹಾರೈಸಿದರು.

Related posts

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!