25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

ಹೊಸಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ) ಇದರ ಸಹಭಾಗಿತ್ವದಲ್ಲಿ ಮಾಜಿ ಶಾಸಕರು ಬೆಳ್ತಂಗಡಿ ಕೀರ್ತಿಶೇಷ ಕೆ. ವಸಂತ ಬಂಗೇರರವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಹೊನಲು ಬೆಳಕಿನ

ಅಂತರ್ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಬಾಲಕರ ತಂಡ ರೂ. 5000 ನಗದು ಜೊತೆಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಇವರಿಗೆ ಸಂದೇಶ್ ಗರ್ಡಾಡಿ(ದುಬೈ), ಲೋಕೇಶ್ ಗೌಡ ಬೆಳಾಲು ಮತ್ತು ಚೇತನ್ ಉಜಿರೆ ಇವರು ವೈಯಕ್ತಿಕವಾಗಿ ರೂ 5,000 ನಗದು ನೀಡಿರುತ್ತಾರೆ.


Related posts

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya
error: Content is protected !!