22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ರವಿರಾಜ ಬಳ್ಳಾಲ್ ಧರ್ಮಾನುರಾಗಿಗಳಾಗಿದ್ದು ಬಂಗಾಡಿ ಬಸದಿಯನ್ನೇ ಅತಿಶಯ ಕ್ಷೇತ್ರವಾಗಿ ಬೆಳೆಸಿದರು. ಸದಾ ಸ್ವಾಧ್ಯಾಯ ನಿರತರಾಗಿದ್ದ ಅವರು ಧರ್ಮ, ಸಾಹಿತ್ಯ, ಕಲೆ, ಸಂಸ್ಕೃತಿ, ಆಧ್ಯಾತ್ಮಿಕ ಸಾಧನೆ ಬಗ್ಯೆ ಚಿಂತನ-ಮಂಥನ ನಡೆಸುತ್ತಿದ್ದರು.
ಬಂಗಾಡಿಯಲ್ಲಿ ಹಲವಾರು ಧರ್ಮಪ್ರಭಾವನಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರು. ಕೃಷಿ, ತೋಟಗಾರಿಕೆಯಲ್ಲಿಯೂ ಅವರಿಗೆ ವಿಶೇಷ ಆಸಕ್ತಿ-ಅನುಭವ ಇತ್ತು.

ಧರ್ಮಸ್ಥಳದ ಪರಮ ಭಕ್ತರೂ, ಅಭಿಮಾನಿಯೂ ಆಗಿದ್ದ ಅವರು ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.
ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆ ಬಗ್ಗೆ ಅವರು ಅಮೂಲ್ಯ ಕೃತಿಯೊಂದನ್ನೂ ರಚಿಸಿದ್ದರು.

Related posts

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!