September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

ಮಚ್ಚಿನ: ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ಕುಕ್ಕಳ ಇವರನ್ನು ಶಾಸಕ ಹರೀಶ್ ಪೂಂಜ ಇವರು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ ನವೀನ್, ಶೈಲೇಶ್, ಕಾಂತಪ್ಪಗೌಡ, ತುಳಸಿ ಹಾರಬೆ, ವಸಂತಿ ಲಕ್ಷ್ಮಣ್, ಪ್ರಶಾಂತ್ ಎಂ ಪ್ರತಿಮಾ ನಿಲಯ ಉಪಸ್ಥಿತರಿದ್ದರು.
✍️ ಹರ್ಷ ಬಳ್ಳಮಂಜ

Related posts

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya
error: Content is protected !!