25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

ಮಡಂತ್ಯಾರು: ಭಾರತೀಯ ಸ್ಕ್ವೇಯ್ ಸಂಸ್ಥೆಯು ತೆಲಂಗಾಣ ರಾಜ್ಯದ ಹೈದರಾಬಾದ್‌ನ ಬಾಲಯೋಗಿ ಗಜಿ ಚಾಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಿದ 26ನೇ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಯತೀಂದ್ರ ಎ, 56 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Related posts

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!